3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…
ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ ರಾಜು ಕಾಗೆ ಅವರಿಗೆ ಅಭಿನಂದನೆಗಳನ್ನು ಸಲ್ಲಿಸ್ತೇವೆ..ನೀವು ಇರುವಷ್ಟು ದಿನಗಳಲ್ಲಿ ಎಲ್ಲವೂ ಚೆನ್ನಾಗಿ ನಡೆದು ಸಮಸ್ಯೆಗಳಿಂದ ತುಂಬಿತುಳುಕುತ್ತಿರುವ ನಿಗಮಗಳಿಗೆ ಚೈತನ್ಯ-ಪುನಶ್ಚೇತನ ಸಿಗುವಂತಾಗಲಿ.. ನೂತನ ಅಧ್ಯಕ್ಷರು, ಬಂದ ಪುಟ್ಟ ಹೋದ ಪುಟ್ಟರಂತಾಗದಿರಲಿ.. ಶಕ್ತಿ ಯೋಜನೆ ಸಮರ್ಪಕ ನಿರ್ವಹಣೆ … Read more




