INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ಸಾರಿಗೆ ಹೋರಾಟಗಳ ಇತಿಹಾಸದಲ್ಲಿ ಕರಾಳ ಅಧ್ಯಾಯ- ವೇತನ ಪರಿಷ್ಕರಣೆಯೂ ಇಲ್ಲ:ಬೇಡಿಕೆ ಡಿಕೆಗಳ ಈಡೇರಿಕೆನೂ ಇಲ್ಲ..ಪರಸ್ಪರರ ಮೇಲೆ ದೂರು-ಸಂಘಟನೆಗಳಲ್ಲಿನ ಒಡಕಿಗೆ ಸಿಎಂ ಅಚ್ಚರಿ..ಮಾತುಕತೆ ವೈಫಲ್ಯಕ್ಕೆ ಸಂಘಟನೆಗಳ ನಡುವಿನ ಬಿರುಕು-ಭಿನ್ನಾಭಿಪ್ರಾಯ-ಸಂಘರ್ಷವೇ ಕಾರಣವಾಗಿದ್ದು ದುರಂತ-ದೌರ್ಭಾಗ್ಯಪೂರ್ಣ. ಬೆಂಗಳೂರು: ಸಾರಿಗೆ ಮುಷ್ಕರ ನಡೆಯೋದಾಗ್ಲಿ, ನಡೆದರೂ ಹೆಚ್ಚಿನ ಸಂಖ್ಯೆಯ ಸಾರಿಗೆ ಸಿಬ್ಬಂದಿ ಅದರಲ್ಲಿ ಪಾಲ್ಗೊಳ್ಳುವುದಾಗಲಿ ಬಹುತೇಕ ಡೌಟ್‌ ಎನಿಸ್ತದೆ.ಮುರಿದುಬಿದ್ದ ಮಾತುಕತೆ, ಹೈಕೋರ್ಟ್ ನ ಕಟ್ಟಪ್ಪಣೆ ಕೂಡ ಇದಕ್ಕೆ ಪ್ರಮುಖ.ಅದೆಲ್ಲವನ್ನು ಮೀರಿ  ಮಾತುಕತೆಯ ವೈಫಲ್ಯಕ್ಕೆ ಕಾರಣವಾಯಿತೆನ್ನಲಾದ ಸಂಗತಿಗಳು  ಸಾರಿಗೆ ಹೋರಾಟದ ಇತಿಹಾಸದಲ್ಲಿ ಅತ್ಯಂತ ಕೆಟ್ಟದಾಗಿ ನೆನಪಿಸಿಕೊಳ್ಳಬೇಕಾದ ಕ್ಷಣಗಳಾಗಿ … Read more

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

***ಆ “ಸುನಾಮಿ- ಸುಂಟರಗಾಳಿ” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ ಸಕ್ಸೆಸ್   ಪಕ್ಕಾ  ಅಂತೆ..!?*** ***ಮುನಿಸು ಮರೆತು, ಸ್ವಪ್ರತಿಷ್ಟೆ ಬದಿಗಿಟ್ಟು ಅನಂತ ಸುಬ್ಬರಾವ್- ಚಂದ್ರಶೇಖರ್ ಒಂದಾದ್ರೆ ಗೆಲುವು ಗ್ಯಾರಂಟಿ ಅಂತೆ..!***  ***ಮುಷ್ಕರದ  ಯಶಸ್ಸು-ವೈಫಲ್ಯ ಅವಲಂಭಿಸಿರೋದೇ ಸಾರಿಗೆ “ಕೂಟ-ಜಂಟಿಕ್ರಿಯಾಸಮಿತಿ” ಮೇಲೆ ಒಂದಾದ್ರಂತೆ..!***   ಬೆಂಗಳೂರು:ತಮ್ಮ ನ್ಯಾಯಯುತ ಬೇಡಿಕೆ ಹಾಗೂ ಹಕ್ಕೊತ್ತಾಯಕ್ಕಾಗಿ ಆಗಸ್ಟ್ 5 ರಿಂದ ರಾಜ್ಯಾದ್ಯಂತ ಸಾರಿಗೆ ವ್ಯವಸ್ಥೆಯನ್ನು ಅನಿವಾರ್ಯವಾಗಿ ಬಾಧಿತಗೊಳಿ ಸುವಂತ ನಿರ್ದಾರಕ್ಕೆ ಬಂದಿದ್ದಾರೆ ಸಾರಿಗೆ ಸಿಬ್ಬಂದಿ.ಇದರ ಝಲಕ್ ಎನ್ನುವಂತೆ ನಿನ್ನೆ ಅಂದರೆ ಬುಧವಾರ( 30-07-2025) … Read more

“ಅಧಿಕಾರಿ”ಗಳು ಕೆಲಸ ಬಿಟ್ಟು ರಸ್ತೆಗಿಳಿದ್ರೆ ಮಾತ್ರ “ಇವ್ರು” ಬಸ್ ಓಡಿಸೊಲ್ಲವಂತೆ!

****ಸಾರಿಗೆ ಮುಷ್ಕರದ ನಿರ್ದಾರಕ್ಕೆ ಹೊಸ ಟ್ವಿಸ್ಟ್: ಅಧಿಕಾರಿಗಳಿಗೆ ಸವಾಲೆಸೆದ ಸಾರಿಗೆ ಸಿಬ್ಬಂದಿ ****ಸಾರಿಗೆ ಸಿಬ್ಬಂದಿ ಜತೆ ಅಧಿಕಾರಿ ವರ್ಗ ಕೈ ಜೋಡಿಸಿದ್ರೆ ಇತಿಹಾಸ ನಿರ್ಮಾಣ ಪಕ್ಕಾ ****ಪ್ರತಿ ಮುಷ್ಕರಕ್ಕು ಪ್ರಚೋದನೆ ಕೊಟ್ಟು, ಒಳಗೆ ಕುಳಿತುಕೊಳ್ಳುವ ಅಧಿಕಾರಿ ವರ್ಗಕ್ಕೆ ಸಿಬ್ಬಂದಿ ಠಕ್ಕರ್ ****ಒಳ್ಳೇದಾದ್ರೆ ಇಬ್ಬರಿಗೂ ಆಗಲಿ..ಕೆಟ್ಟದಾದ್ರೂ ಇಬ್ಬರಿಗೂ ಆಗಲಿ..ಪ್ರತಿಫಲ ನಿಮ್ಗೆ-ಶಿಕ್ಷೆ ಭಾಗ್ಯ ನಮಗೆ ಮಾತ್ರ ಏಕೆ..? ಬೆಂಗಳೂರು:ಪ್ರತಿ ಬಾರಿ  ಮುಷ್ಕರ ಮಾಡಿ ಸಂಕಷ್ಟಕ್ಕೆ ಸಿಲುಕಿಕೊಳ್ಳೋದು ನಾವು..ಸೇಫ್ ಆಗೋದು ಅಧಿಕಾರಿಗಳಾ..? ಇದ್ಯಾವ ಸೀಮೆಯ ನ್ಯಾಯ.ಇನ್ಮುಂದೆ ಹಾಗೆ ನಡೆಯೊಕ್ಕೆ ನಾವು ಬಿಡೊಲ್ಲ..ನಮಗೆ … Read more

“ಪ್ರಾಣ ಬಿಟ್ಟೇವು…ಮುಷ್ಕರ ಕೈ ಬಿಡೆವು” ಇಂದಿನಿಂದ ಸಾರಿಗೆ ಸಿಬ್ಬಂದಿಯಿಂದ “ಅಮರಣಾಂತ ಉಪವಾಸ ಸತ್ಯಾಗ್ರಹ”…

ಬೆಂಗಳೂರು: ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಳೆದೆರೆಡು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ಸಿಬ್ಬಂದಿಗೆ ನಿನ್ನೆ ಆದ ಕಹಿ ಅನುಭವ ಅಕ್ಷರಶಃ ರೊಚ್ಚಿಗೆಬ್ಬಿಸಿದೆ.ಈ ಹಿನ್ನಲೆಯಲ್ಲಿ ಇಂದಿನಿಂದ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗುವಂತೆ ಮಾಡಿದೆ.ಸಾರಿಗೆ ಕೂಟ ಸೇರಿದಂತೆ ಸಮಾನಮನಸ್ಕ ಸಂಘಟನೆಗಳು ಹೋರಾಟಕ್ಕೆ ಕೈ ಜೋಡಿಸಿವೆ.ಇದರಿಂದ ಹೋರಾಟ ಮತ್ತಷ್ಟು ಉಗ್ರಸ್ವರೂಪ ಪಡೆಯುವ ಸಾಧ್ಯತೆಗಳಿವೆ. ಫ್ರೀಡಂ ಪಾರ್ಕ್‌ ನಲ್ಲಿ ಕಳೆದೆರೆಡು ದಿನಗಳಿಂದ ಸಾರಿಗೆ ಸಿಬ್ಬಂದಿ ತಮ್ಮ ಅನೇಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿತ್ತು.ನಿನ್ನೆ ಇದ್ದಕ್ಕಿದ್ದಂತೆ ಆಗಮಿಸಿದ ಉಪ್ಪಾರ ಪೇಟೆ ಪೊಲೀಸರು … Read more