EXCLUSIVE..”ಸೈಲೆಂಟ್” ಸುನೀಲ,”ರವಿಶಂಕರ್” ಗುರೂಜಿ ಭೇಟಿ ಮಾಡಿದ್ದೇಕೆ…ಆಶೀರ್ವಾದ ಪಡೆದಿದ್ದೇಕೆ…ಇಲ್ಲಿದೆ ಆ ಸೀಕ್ರೇಟ್..

ಶೀಘ್ರವೇ ರಾಜಕೀಯಕ್ಕೆ ಅಧೀಕೃತ ಎಂಟ್ರಿ…..ಜಿಬಿಎ ಎಲೆಕ್ಷನ್‌ ನಲ್ಲಿ ಸ್ಪರ್ದೆ ಖಚಿತ…..ಅಡಚಣೆ ಎದುರಾಗದಿರುವಂತೆ ಹರಿಸಿ ಆಶೀರ್ವದಿಸಿ ಎಂದು ಮನವಿ.. ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಬೆಂಗಳೂರು ಪಾತಕ ಜಗತ್ತು ಕಂಡ ಅತ್ಯಂತ ನಟೋರಿಯಸ್ ಹೆಸರು ಸುನೀಲನದು.ಯಾವ ವ್ಯಕ್ತಿಯ ಹೆಸರು ಕೇಳಿದ್ರೆ ಒಂದು ಕ್ಷಣ ಅಲರ್ಟ್‌ ಆಗ್ತಿತ್ತೋ ಅದೇ ಹೆಸರು ಇವತ್ತು ಮತ್ತೊಂದು ಮಗ್ಗಲು ಬದಲಿಸಲಿಕ್ಕೆ ಯತ್ನಿಸುತ್ತಿದೆ. ಈ ಕಾರಣಕ್ಕೆ ಸೈಲೆಂಟ್‌ ಸುನೀಲ ಮತ್ತೆ ಸುದ್ದಿಯಲ್ಲಿದ್ದಾನೆ. ಒಂದಷ್ಟು ಅವಧಿಯಿಂದ ಯಾವುದೇ ಆಕ್ಟಿವಿಟಿಸ್‌ ಇಲ್ಲದೆ  ಸೈಲೆಂಟ್‌ ಆಗಿದ್ದ ಸುನೀಲ ಸುದ್ದಿಯಾಗೊಕ್ಕೆ ಕಾರಣವೇ … Read more

ಬಿಜೆಪಿ ನೂತನ ರಾಜ್ಯಾಧ್ಯಕ್ಷ ಲೀಸ್ಟ್ ನ ಆ ಮುಂಚೂಣಿ ಹೆಸರು..ರೇಸ್ ನಲ್ಲಿರೋರು ಯಾರ್ ಗೊತ್ತಾ..!?

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ಹೈಕಮಾಂಡ್ ಗೆ  ಪಕ್ಷದ ಇತಿಹಾಸದಲ್ಲೇ ಹಿಂದೆಂದು ಇಷ್ಟೊಂದು ಕಷ್ಟಕರವಾಗಿರಲಿಲ್ಲವೇನೋ ಅನ್ನಿಸುತ್ತೆ.ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಗೊಂದಲಕ್ಕೆ ಸಿಲುಕಿಕೊಂಡಿದೆ.ಯತ್ನಾಳ್ ಬಣದ ಬೇಡಿಕೆಯಂತೆ ಬಸವರಾಜ್ ಬೊಮ್ಮಾಯಿ ಅವರನ್ನು ನೇಮಿಸಬೇಕೋ, ಬಿವೈ ವಿಜಯೇಂದ್ರ ಅವರನ್ನೇ ಮುಂದುವರೆಸಬೇಕೋ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಲಾರಂಭಿಸಿದೆ.ಇದೆಲ್ಲದರ ನಡುವೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಎಲ್ಲವನ್ನು ಸರಿದೂಗಿಸಬಲ್ಲ ಕೆಪಾಸಿಟಿ ಇರುವ ಲೀಡರ್ಸ್ ಗಳು ಯಾರೆನ್ನುವ ಪ್ರಶ್ನೆಗೆ ಹೈಕಮಾಂಡ್ ಬಳಿ ಇರುವ ಕೆಲವೇ ಕೆಲವು ಹೆಸರುಗಳಲ್ಲಿ ಸಿ.ಟಿ ರವಿ,ಅರವಿಂದ ಬೆಲ್ಲದ್ ಮುಂಚೂಣಿಯಲ್ಲಿವೆ … Read more