“ಸುವರ್ಣ ನ್ಯೂಸ್‌” ನಲ್ಲಿ ಬದಲಾಗ್ತಿದೆಯೇ “ಹೊಣೆಗಾರಿಕೆ”ಯ ಹೆಗಲು..! ಅಜಿತ್‌ ಹನುಮಕ್ಕನವರ್‌ ಸ್ಥಾನಕ್ಕೆ ನೂತನ “ಸಾರಥಿ”…!

ಏಷ್ಯಾ ನೆಟ್‌ ಸುದ್ದಿ ಸಂಸ್ಥೆ(ASIANETNEWS)ಯ ಹೆಮ್ಮೆಯ ಕನ್ನಡದ ವಾಹಿನಿ ಸುವರ್ಣ ನ್ಯೂಸ್‌ (SUVARNA NEWS CHANNEL)ನಲ್ಲಿ ಬದಲಾವಣೆ ಗಾಳಿ ಜೋರಾಗಿ ಬೀಸಲಾರಂಭಿಸಿದೆಯೇ.?  ಬದಲಾವಣೆಯ ಹಿನ್ನಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಇಂತದ್ದೊಂದು ಅನುಮಾನ ಮೂಡಿಸುತ್ತವೆ..ಬಹುಷಃ 2026ರ ಹೊಸ ವರ್ಷವನ್ನು ಹೊಸ ಮುಖಗಳ ಮೂಲಕವೇ ಆರಂಭಿಸಲು ಚಾನೆಲ್‌ ನ ಆಡಳಿತ ನಿರ್ದರಿಸಿದಂತಿದೆ ಎನ್ನುವ ಮಾತುಗಳು ಅಲ್ಲಿಂದಲೇ ಕೇಳಿಬರಲಾರಂಭಿಸಿವೆ..ನೂತನ ಸಾರಥಿಯ ಹುಡುಕಾಟ ಬಹುತೇಕ ಮುಗಿದಿದೆ ಎನ್ನಲಾಗುತ್ತಿದ್ದು ಎಲ್ಲಾ ನಿರೀಕ್ಷೆಯಂತಾದ್ರೆ  ಸುದ್ದಿ ಸಂಪಾದಕ ಅಜಿತ್‌ ಹನುಮಕ್ಕನವರ್‌( AJITH HANUMAKKANAVAR) ಸ್ಥಾನದಲ್ಲಿ ಪಲ್ಲಟವಾದ್ರೂ ಆಶ್ಚರ್ಯವಿಲ್ಲವಂತೆ. ಸುವರ್ಣ … Read more

“ರಿಪಬ್ಲಿಕ್ ಕನ್ನಡ”ದ ಮುಖ್ಯಸ್ಥರ ಹುದ್ದೆಯನ್ನು  ಅಜಿತ್ ಹನುಮಕ್ಕನವರ್  ನಿರಾಕರಿಸಿದ್ದೇಕೆ..? “ಸುವರ್ಣ”ದಲ್ಲಿಯೇ “ಶೋಭಾ” ಉಳಿಯಲಿಲ್ಲ ಏಕೆ.?!

ರಿಪಬ್ಲಿಕ್ ಕನ್ನಡದ ಪ್ರಸ್ತಾವನೆಗೆ ಮೊದಲೆಲ್ಲಾ ಒಪ್ಪಿಗೆ ಸೂಚಿಸಿದ್ದ ಅಜಿತ್ ಕೊನೇ ಕ್ಷಣದಲ್ಲಿ ಉಲ್ಟಾ ಹೊಡೆದಿದ್ದೇಕೆ..?ಅಜಿತ್ ನಿರ್ಗಮನದಿಂದ ಮುನ್ನಲೆಗೆ ಬಂದಿದ್ದ ಶೋಭಾ ಹೆಸರನ್ನು ಸುವರ್ಣ ಮ್ಯಾನೇಜ್ಮೆಂಟ್ ಪರಿಗಣಿಸಲಿಲ್ಲವೇಕೆ..?.. ಬೆಂಗಳೂರು: ವಿಷಯದ ಬಗ್ಗೆ ವಿವರಣೆ ಕೊಡುವ ಮುನ್ನ ಎರಡು ಪ್ರಮುಖ ವಿಷಯಗಳನ್ನು ಮೊದಲೇ ಹೇಳಿ ಅವರನ್ನು ಅಭಿನಂದಿಸುತ್ತದೆ ಕನ್ನಡ ಫ್ಲ್ಯಾಶ್ ನ್ಯೂಸ್. ರಿಪಬ್ಲಿಕ್ ಕನ್ನಡ ನ್ಯೂಸ್ ಚಾನೆಲ್ ನ ಮುಖ್ಯಸ್ಥೆಯಾಗಿ ಹಿರಿಯ ಪತ್ರಕರ್ತೆ ಶೋಭಾ ಮಳವಳ್ಳಿ ನೇಮಕಗೊಂಡಿದ್ದಾರೆ.ಇನ್ನೊಂದೆಡೆ ಕನ್ನಡದ ಅತ್ಯಂತ ವಿಶ್ವಾಸಾರ್ಹ ದಿನಪತ್ರಿಕೆ ಪ್ರಜಾವಾಣಿಯ ಅಂಗಪತ್ರಿಕೆ ಸುಧಾ ವಾರಪತ್ರಿಕೆಯ ಮುಖ್ಯಸ್ಥರಾಗಿ … Read more