SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…

ಇದು ನಿಜಕ್ಕೂ ಅನ್ಯಾಯದ  ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more

ತುಮಕೂರು DC ಶ್ರೀನಿವಾಸ್‌ ರನ್ನು ಸಮರ್ಥಿಸಿಕೊಳ್ಳುವುದೆಂದರೆ “ಅಸತ್ಯ-ಅನ್ಯಾಯ” ಬೆಂಬಲಿಸಿದಂತಲ್ವಾ..!?..ಅವರೇ “ಸರಿ” ಎನ್ನುವವರು,ಅವರಷ್ಟೇ ತಪ್ಪಿತಸ್ಥರಲ್ವಾ..!?.

ದೂರು ಕೊಟ್ಟರೂ ಎಫ್‌ ಐ ಆರ್‌ ದಾಖಲಾಗಿಲ್ಲ, ದೂರುದಾರರ ವಿರುದ್ಧವೇ ಕ್ರಮ ಜಾರಿ..ಇದೆಂಥಾ ಕಾನೂನು  :ನೈಜ ಹೋರಾಟಗಾರರ ವೇದಿಕೆ ಪ್ರಶ್ನೆ ಬೆಂಗಳೂರು/ತುಮಕೂರು: ಗುರುತರ ಹಾಗೂ ಗಂಭೀರವಾದ ಆರೋಪ ಎದುರಿಸುತ್ತಿರುವ ಅಧಿಕಾರಿ ಎಷ್ಟೇ ದೊಡ್ಡವನಾಗಿರಲಿ,ಪ್ರಭಾವಿಯಾಗಿರಲಿ,ಬಲಾಢ್ಯನಾಗಿರಲಿ ಆತ ತಪ್ಪಿತಸ್ಥ ಮಾತ್ರ. ಹುದ್ದೆಯ ಯೋಗ್ಯತೆ ಹಾಗೂ ಘನತೆಗೆ ಸಂಪೂರ್ಣ ಚ್ಯುತಿ ತಂದಿರುವವರನ್ನು ಜಾತಿಯ ಕಾರಣಕ್ಕೆ ಸಮರ್ಥಿಸಿಕೊಳ್ಳುವುದು,ಮಾಡಿರೋದು ತಪ್ಪೇ ಅಲ್ಲ ಎನ್ನುವಂತೆ ಬೆಂಬಲಕ್ಕೆ ನಿಲ್ಲುವುದನ್ನು ಯಾರೇ ಮಾಡಲಿ,ಅದು ನಾಗರಿಕ ನಡೆಯಲ್ಲ..ತುಮಕೂರು ಜಿಲ್ಲಾಧಿಕಾರಿ ಶ್ರೀನಿವಾಸ್‌ ಅವರ ವಿಚಾರದಲ್ಲಿ ನಡೆಯುತ್ತಿರುವುದು ಇಂತದ್ದೇ ತಪ್ಪು.ಜಿಲ್ಲಾಧಿಕಾರಿನೇ ತಪ್ಪಿತಸ್ಥ ಸ್ಥಾನದಲ್ಲಿ … Read more