ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

TRP ರೇಸ್ ನಲ್ಲಿ ಮುಗ್ಗರಿಸಿದ “ನ್ಯೂಸ್ 18 ಕನ್ನಡ”-ನಂಬರ್ 1 ಸ್ಥಾನಕ್ಕೆ ಮತ್ತೆ “ಟಿವಿ 9 ಕನ್ನಡ”

ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more

“ನ್ಯೂಸ್‌ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..

–ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! –ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? –ಕೆಲವು “ಬ್ರಹಸ್ಪತಿ”ಗಳ “ಕಪಿಮು‍ಷ್ಠಿ”ಗೆ ಸಿಲುಕಿ ನಲುಗುತ್ತಿದೆಯೇ ಟಿವಿ9 ಕನ್ನಡ ಸಾಮ್ರಾಜ್ಯ..!?   –ಟಿವಿ 9 ಕನ್ನಡದ ಸೃಷ್ಟಿಕರ್ತ ಮಹೇಂದ್ರ ಮಿಶ್ರಾ ಇದ್ದಿದ್ದರೆ ಹೀಗಾಗುತ್ತಿತ್ತೇ..? ಇದು ಒಂದು ಚಾನೆಲ್‌ ಗೆ ಸಂಭ್ರಮವಾದ್ರೆ..ಇನ್ನೊಂದು ಚಾನೆಲ್‌ ಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದೇನೋ..?ತನ್ನ ಮನೆ ಕೋಳಿ ಕೂಗಿ ದರೇನೆ ಬೆಳಗಾಗುವುದು ಎನ್ನುವ ಗಾಧೆ ಮಾತಿನಂತೆ ತಾನ್‌ ಏನ್‌ ಸುದ್ದಿ ಕೊಟ್ರೂ ಜನ ನೋಡ್ತಾರೆ..ನಂಬ್ತಾರೆ..ಎಂಬ … Read more