ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

“ಕ್ಯಾಮೆರಾಮನ್‌” ಗಳ ಸಾವೆಂದರೆ ಅಷ್ಟೊಂದು “ನಿಕೃಷ್ಟ”ನಾ..?! ಕನಿಷ್ಟ ಸೌಜನ್ಯಕ್ಕೂ “ಸಂತಾಪ-ಸಹಾನುಭೂತಿ” ಬೇಡ್ವಾ..!?

the death of cameramen

ಕನ್ನಡದ ನ್ಯೂಸ್‌ ಚಾನೆಲ್‌ ಗಳಲ್ಲಿ ಕೆಲಸ ಮಾಡುವ ರಿಪೋರ್ಟರ್‌ ಗಳಿಗೆ ಇರೋ ಬೆಲೆಯಲ್ಲಿ ಅರ್ಧದಷ್ಟು ಬೇಡ..ಕಾಲು ಪರ್ಸೆಂಟ್‌ ನಷ್ಟು ಬೆಲೆಯೂ ಕ್ಯಾಮೆರಾಮನ್‌ ಗಳಿಗಿಲ್ಲ ಎನ್ನೋದು ಕಟು ವಾಸ್ತವ.

“ನ್ಯೂಸ್‌ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..

–ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! –ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? –ಕೆಲವು “ಬ್ರಹಸ್ಪತಿ”ಗಳ “ಕಪಿಮು‍ಷ್ಠಿ”ಗೆ ಸಿಲುಕಿ ನಲುಗುತ್ತಿದೆಯೇ ಟಿವಿ9 ಕನ್ನಡ ಸಾಮ್ರಾಜ್ಯ..!?   –ಟಿವಿ 9 ಕನ್ನಡದ ಸೃಷ್ಟಿಕರ್ತ ಮಹೇಂದ್ರ ಮಿಶ್ರಾ ಇದ್ದಿದ್ದರೆ ಹೀಗಾಗುತ್ತಿತ್ತೇ..? ಇದು ಒಂದು ಚಾನೆಲ್‌ ಗೆ ಸಂಭ್ರಮವಾದ್ರೆ..ಇನ್ನೊಂದು ಚಾನೆಲ್‌ ಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದೇನೋ..?ತನ್ನ ಮನೆ ಕೋಳಿ ಕೂಗಿ ದರೇನೆ ಬೆಳಗಾಗುವುದು ಎನ್ನುವ ಗಾಧೆ ಮಾತಿನಂತೆ ತಾನ್‌ ಏನ್‌ ಸುದ್ದಿ ಕೊಟ್ರೂ ಜನ ನೋಡ್ತಾರೆ..ನಂಬ್ತಾರೆ..ಎಂಬ … Read more