ಟಿವಿ9 ಕನ್ನಡದಲ್ಲಿ ಕೆಲ ಸುದ್ದಿಮಿತ್ರರಿಗೆ “ಗೇಟ್ ಪಾಸ್”..! ಪ್ರಾಮಾಣಿಕ ಸಿಬ್ಬಂದಿ “ಕೇರ್ ಆಫ್ ಪುಟ್ಪಾತ್..!”

ಟಿವಿ9 ಕೇಂದ್ರ ಮ್ಯಾನೇಜ್ಮೆಂಟ್‌ ನಿಗಧಿಪಡಿಸಿದ ಮಾನದಂಡವೇ ನಿರ್ಲಕ್ಷ್ಯ:..! ಬೆಂಗಳೂರು ಕಚೇರಿಯಲ್ಲಿ ದರ್ಬಾರ್‌ ನಡೆಸ್ತಿರುವವರಿಂದ ನಿಜಕ್ಕೂ ಅರ್ಹರಿಗೆ ಆಗೋಯ್ತಾ ಅನ್ಯಾಯ..? ಬೆಂಗಳೂರು:ಟಿವಿ9  ಕನ್ನಡ(TV9 KANNADA)ದ ಕಚೇರಿಯ ಇತಿಹಾಸದಲ್ಲೇ ಇಷ್ಟೊಂದು ಭೀತಿ-ಆತಂಕದ ವಾತಾವರಣ  ಹಿಂದೆಂದೂ ನಿರ್ಮಾಣವೇ ಆಗಿರಲಿಕ್ಕಿಲ್ಲವೇನೋ..? ಫಾರ್‌ ದಿ ಫಸ್ಟ್‌ ಟೈಮ್‌ ಚಾನೆಲ್‌ ನ ಕಚೇರಿಯಲ್ಲಿ ಭಯದ ದೊಡ್ಡ  ಸುನಾಮಿನೇ ಎದ್ದಿದೆ.ಯೆಸ್..ಈ ಸುನಾಮಿ ಸಾಕಷ್ಟು ಉದ್ಯೋಗಿಗಳ “ತುತ್ತ”ನ್ನೇ ಕಸಿದುಕೊಂಡಿದೆ.ಇದಕ್ಕೆಲ್ಲಾ ಕಾರಣ ಅನಗತ್ಯ ಅಥವಾ ಹೆಚ್ಚು”ವರಿ”ವೆಚ್ಚಗಳ ಕಡಿತ ಎನ್ನಲಾಗಿದೆ.ಈ ಪೈಕಿ ಕೆಲಸ ಕಳೆದುಕೊಂಡಿರುವವರಲ್ಲಿ ಹೆಚ್ಚಿನವರು ಬೆಂಗಳೂರು ಕೇಂದ್ರ ಕಚೇರಿ ಮತ್ತು … Read more

ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

“ರಿಪಬ್ಲಿಕ್‌ ಕನ್ನಡ”ಕ್ಕೆ ಹಿರಿಯ ಪತ್ರಕರ್ತ ಶಿವಶಂಕರ್ ಎಂಟ್ರಿ.. ಗರಿಗೆದರಿದ “ಮರುಹುಟ್ಟಿ”ನ ನಿರೀಕ್ಷೆ..

ನಾವಿಕನಿಲ್ಲದ ದೋಣಿಯಂತಾಗಿದ್ದ ರಿಪಬ್ಲಿಕ್‌ ಕನ್ನಡ(republic tv)ಕ್ಕೆ ಸಮರ್ಥ ಸಾರಥಿ ಸಿಕ್ಕಿದ್ದಾರೆಂದು ಅನ್ನಿಸುತ್ತೆ.ಟಿವಿ೯ ಕನ್ನಡ ಚಾನೆಲ್‌ ಸ್ಥಾಪಕರಲ್ಲೊಬ್ಬರಾಗಿದ್ದ ಹಿರಿಯ ಪತ್ರಕರ್ತ ಶಿವಶಂಕರ್‌( senior journalist shivashankar) ರಿಪಬ್ಲಿಕ್‌ ಕನ್ನಡದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದಾರೆ.ನಿನ್ನೆ ಅಂದರೆ ಏಪ್ರಿಲ್‌ ೨ ರಂದು ಅಧಿಕಾರ ವಹಿಸಿಕೊಂಡಿರುವ ಶಿವಶಂಕರ್‌ ಮೇಲೆ ಮೊಣಭಾರದ ಜವಾಬ್ದಾರಿಗಳಿವೆ…ಆತ್ಮಸ್ಥೈರ್ಯಕ್ಕೆ ಸವಾಲೆಸೆಯುವ ಮಟ್ಟಿಗಿನ ಗಂಭೀರ ಸವಾಲುಗಳಿರುವುದಂತೂ ಸತ್ಯ..ಏಕೆಂದರೆ ಶೂನ್ಯದಿಂದ ಚಾನೆಲ್‌ ನ್ನು ಕಟ್ಟಿ ಬೆಳೆಸಬೇಕಾದ ಸ್ಥಿತಿಯಲ್ಲಿದೆ ರಿಪಬ್ಲಿಕ್‌ ಕನ್ನಡದ ಸಧ್ಯದ ಸ್ಥಿತಿ.ಹಾಗಾಗಿ ಶಿವಶಂಕರ್‌ ಅವರ ಪಯಣ ಅಂದುಕೊಂಡಷ್ಟು ಸಲೀಸಾಗಿಯಂತೂ ಇಲ್ಲ. ಶಿವಶಂಕರ್‌ ಕನ್ನಡ … Read more

“ಕ್ಯಾಮೆರಾಮನ್‌” ಗಳ ಸಾವೆಂದರೆ ಅಷ್ಟೊಂದು “ನಿಕೃಷ್ಟ”ನಾ..?! ಕನಿಷ್ಟ ಸೌಜನ್ಯಕ್ಕೂ “ಸಂತಾಪ-ಸಹಾನುಭೂತಿ” ಬೇಡ್ವಾ..!?

the death of cameramen

ಕನ್ನಡದ ನ್ಯೂಸ್‌ ಚಾನೆಲ್‌ ಗಳಲ್ಲಿ ಕೆಲಸ ಮಾಡುವ ರಿಪೋರ್ಟರ್‌ ಗಳಿಗೆ ಇರೋ ಬೆಲೆಯಲ್ಲಿ ಅರ್ಧದಷ್ಟು ಬೇಡ..ಕಾಲು ಪರ್ಸೆಂಟ್‌ ನಷ್ಟು ಬೆಲೆಯೂ ಕ್ಯಾಮೆರಾಮನ್‌ ಗಳಿಗಿಲ್ಲ ಎನ್ನೋದು ಕಟು ವಾಸ್ತವ.

TRP ರೇಸ್ ನಲ್ಲಿ ಮುಗ್ಗರಿಸಿದ “ನ್ಯೂಸ್ 18 ಕನ್ನಡ”-ನಂಬರ್ 1 ಸ್ಥಾನಕ್ಕೆ ಮತ್ತೆ “ಟಿವಿ 9 ಕನ್ನಡ”

ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more

“ನ್ಯೂಸ್‌ 18” ಕನ್ನಡದ ಹೊಡೆತಕ್ಕೆ “ಪತರು”ಗುಟ್ಟಿದ “ಟಿವಿ-9” ಕನ್ನಡ..

–ಟಿವಿ-9 ಕನ್ನಡಕ್ಕೆ ಮುಖಭಂಗ-ಮರ್ಮಾಘಾತ-ಅಪಮಾನ; ಅಹಂ-ಅತಿಯಾದ ಆತ್ಮವಿಶ್ವಾಸ-ನಿರ್ಲಕ್ಷ್ಯ-ಸ್ವಯಂಕೃತಾಪರಾಧಕ್ಕೆ ಬೆಲೆ ತೆತ್ತಿತಾ..! –ಇದು ಟಿವಿ-9 ಕನ್ನಡದ ಅಧಃಪತನದ ಮುನ್ಸೂಚನೆಯೇ..? ಎಚ್ಚರಿಕೆಯ ಕರೆಗಂಟೆಯೇ..? –ಕೆಲವು “ಬ್ರಹಸ್ಪತಿ”ಗಳ “ಕಪಿಮು‍ಷ್ಠಿ”ಗೆ ಸಿಲುಕಿ ನಲುಗುತ್ತಿದೆಯೇ ಟಿವಿ9 ಕನ್ನಡ ಸಾಮ್ರಾಜ್ಯ..!?   –ಟಿವಿ 9 ಕನ್ನಡದ ಸೃಷ್ಟಿಕರ್ತ ಮಹೇಂದ್ರ ಮಿಶ್ರಾ ಇದ್ದಿದ್ದರೆ ಹೀಗಾಗುತ್ತಿತ್ತೇ..? ಇದು ಒಂದು ಚಾನೆಲ್‌ ಗೆ ಸಂಭ್ರಮವಾದ್ರೆ..ಇನ್ನೊಂದು ಚಾನೆಲ್‌ ಗೆ ಎಚ್ಚರಿಕೆಯ ಕರೆಗಂಟೆ ಎನ್ನಬಹುದೇನೋ..?ತನ್ನ ಮನೆ ಕೋಳಿ ಕೂಗಿ ದರೇನೆ ಬೆಳಗಾಗುವುದು ಎನ್ನುವ ಗಾಧೆ ಮಾತಿನಂತೆ ತಾನ್‌ ಏನ್‌ ಸುದ್ದಿ ಕೊಟ್ರೂ ಜನ ನೋಡ್ತಾರೆ..ನಂಬ್ತಾರೆ..ಎಂಬ … Read more