ಟಿವಿ9 ಕನ್ನಡದಲ್ಲಿ ಕೆಲ ಸುದ್ದಿಮಿತ್ರರಿಗೆ “ಗೇಟ್ ಪಾಸ್”..! ಪ್ರಾಮಾಣಿಕ ಸಿಬ್ಬಂದಿ “ಕೇರ್ ಆಫ್ ಪುಟ್ಪಾತ್..!”

ಟಿವಿ9 ಕೇಂದ್ರ ಮ್ಯಾನೇಜ್ಮೆಂಟ್‌ ನಿಗಧಿಪಡಿಸಿದ ಮಾನದಂಡವೇ ನಿರ್ಲಕ್ಷ್ಯ:..! ಬೆಂಗಳೂರು ಕಚೇರಿಯಲ್ಲಿ ದರ್ಬಾರ್‌ ನಡೆಸ್ತಿರುವವರಿಂದ ನಿಜಕ್ಕೂ ಅರ್ಹರಿಗೆ ಆಗೋಯ್ತಾ ಅನ್ಯಾಯ..? ಬೆಂಗಳೂರು:ಟಿವಿ9  ಕನ್ನಡ(TV9 KANNADA)ದ ಕಚೇರಿಯ ಇತಿಹಾಸದಲ್ಲೇ ಇಷ್ಟೊಂದು ಭೀತಿ-ಆತಂಕದ ವಾತಾವರಣ  ಹಿಂದೆಂದೂ ನಿರ್ಮಾಣವೇ ಆಗಿರಲಿಕ್ಕಿಲ್ಲವೇನೋ..? ಫಾರ್‌ ದಿ ಫಸ್ಟ್‌ ಟೈಮ್‌ ಚಾನೆಲ್‌ ನ ಕಚೇರಿಯಲ್ಲಿ ಭಯದ ದೊಡ್ಡ  ಸುನಾಮಿನೇ ಎದ್ದಿದೆ.ಯೆಸ್..ಈ ಸುನಾಮಿ ಸಾಕಷ್ಟು ಉದ್ಯೋಗಿಗಳ “ತುತ್ತ”ನ್ನೇ ಕಸಿದುಕೊಂಡಿದೆ.ಇದಕ್ಕೆಲ್ಲಾ ಕಾರಣ ಅನಗತ್ಯ ಅಥವಾ ಹೆಚ್ಚು”ವರಿ”ವೆಚ್ಚಗಳ ಕಡಿತ ಎನ್ನಲಾಗಿದೆ.ಈ ಪೈಕಿ ಕೆಲಸ ಕಳೆದುಕೊಂಡಿರುವವರಲ್ಲಿ ಹೆಚ್ಚಿನವರು ಬೆಂಗಳೂರು ಕೇಂದ್ರ ಕಚೇರಿ ಮತ್ತು … Read more

ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

TRP ರೇಸ್ ನಲ್ಲಿ ಮುಗ್ಗರಿಸಿದ “ನ್ಯೂಸ್ 18 ಕನ್ನಡ”-ನಂಬರ್ 1 ಸ್ಥಾನಕ್ಕೆ ಮತ್ತೆ “ಟಿವಿ 9 ಕನ್ನಡ”

ನ್ಯೂಸ್ 18 ಕನ್ನಡ ಸುದ್ದಿ ಮನೆಯಲ್ಲಿ “ನೀರವ ಮೌನ-ನಿರಾಶೆ”- ಆತಂಕ: ಸಿಬ್ಬಂದಿಗೆ ತಪ್ಪಿದ ಪಾರ್ಟಿ ಸಂಭ್ರಮ..ಯಾಕೆ ಗೊತ್ತಾ,..? ಬೆಂಗಳೂರು: ನ್ಯೂಸ್ 18 ಕನ್ನಡ(NEWS 18 KANNADA) ದ ಮನೆಯಲ್ಲಿದ್ದ ಸಂಭ್ರಮ ಮರೆಯಾಗಿದೆ.ಆದರೆ ಟಿವಿ9 (TV KANNADA ) ಮನೆಯಲ್ಲಿ ಅದೇ ಸ್ಥಿತಪ್ರಜ್ಞತೆ..( ಏಕೆಂದರೆ ಟಿವಿ9 ಬಳಗ ಕಳೆದ ವಾರದ ಟಿಆರ್ ಪಿ ರೇಸ್ ನಲ್ಲಿ ಹಿಂದೆ ಬಿದ್ದಾಗ ಸ್ವಲ್ಪ ವಿಚಲಿತವಾಗಿತ್ತಾದ್ರೂ ಆತ್ಮವಿಶ್ವಾಸ ಕಳೆದುಕೊಂಡಿರಲಿಲ್ಲ. .ಯಾಕಂದ್ರೆ ಇದೆಲ್ಲಾ ಟಿಆರ್ ಪಿ ಗೇಮ್ ಎನ್ನುವುದು ಮ್ಯಾನೇಜ್ಮೆಂಟ್ ಗೆ ಗೊತ್ತಿತ್ತಂತೆ..!) ಮತ್ತೆ … Read more