ಟಿವಿ 9 ಸಮೂಹಕ್ಕೆ “ಆರ್ಥಿಕ” ಹಿಂಜರಿಕೆಯೇ..!? ಅನಗತ್ಯ “ವೆಚ್ಚ”ಕ್ಕೂ ಬ್ರೇಕ್‌..! ಸಧ್ಯಕ್ಕೆ ಸಿಬ್ಬಂದಿಗಿಲ್ಲವಂತೆ “ಅಭದ್ರತೆ”ಯ ಆತಂಕ…!

ಇದನ್ನು ಅಘಾತಕಾರಿ ಎನ್ನಬೇಕೋ.. ಆತಂಕಕಾರಿ ಎನ್ನಬೇಕೋ..ಅಥವಾ ನಿರೀಕ್ಷಿತ ಎನ್ನಬೇಕೋ ಗೊತ್ತಾಗ್ತಿಲ್ಲ.ಕನ್ನಡದ ನಂಬರ್‌ 1 ಚಾನೆಲ್‌ ಟಿವಿ9 ನ  ಮಾತೃ ಸಂಸ್ಥೆಯ ಅಧೀನದಲ್ಲಿ ನಡೆಯುತ್ತಿರುವ ಸಾಕಷ್ಟು ಚಾನೆಲ್‌ ಗಳು ಆರ್ಥಿಕ ನಷ್ಟದಲ್ಲಿವೆ ಎನ್ನುವ ಸುದ್ದಿ ಮಾರುಕಟ್ಟೆಯಲ್ಲಿ ಪಸರ್‌ ಆಗ್ತಿದೆ. ಟಿವಿ9 ಟ್ಯಾಗ್‌ ನ ಅಡಿಯಲ್ಲಿ ನಡೆಯುತ್ತಿರುವ ಚಾನೆಲ್‌ ಗಳ ಪೈಕಿ ಲಾಭದಲ್ಲಿರುವುದು ಕೇವಲ ಟಿವಿ9 ಕನ್ನಡ ಎನ್ನಲಾಗ್ತಿದೆ.ಉಳಿದ ಪ್ರಾದೇಶಿಕ ಭಾಷೆಯ ನ್ಯೂಸ್‌ ಚಾನೆಲ್‌ ಗಳ ಆರ್ಥಿಕತೆ ಕುಸಿದುಬಿದ್ದಿದೆಯಂತೆ.ಇದನ್ನು ಸರಿದೂಗಿಸುವ ಕಾರಣಕ್ಕೆ ಮ್ಯಾನೇಜ್ಮೆಂಟ್‌ ಮೊದಲ ಹಂತದಲ್ಲಿ ಕೈ ಹಾಕಿರುವುದು ಅನಗತ್ಯ … Read more

EXCLUSIVE:ಹೊಸ ರೂಪ-ವಿನ್ಯಾಸ ದ ಏಷ್ಯಾನೆಟ್‌ “ಸುವರ್ಣ”ಕ್ಕೆ ಇವರೇ ಆ ನೂತನ “ಸಾರ‍ಥಿ”..!

ಕರ್ನಾಟಕದ ನಂಬರ್‌ 1 ಚಾನೆಲ್‌ ತೊರೆದು ಶೀಘ್ರವೇ ಸುವರ್ಣ ಬಳಗ ಸೇರಲಿರುವ ಸಭ್ಯ-ಸಂಭಾವಿತ ಪತ್ರಕರ್ತ..   ಬೆಂಗಳೂರು: ಸುವರ್ಣ ಸುದ್ದಿವಾಹಿನಿ(suvarna news channel) ಬದಲಾಗುತ್ತಿದೆ..ತನ್ನ ಹಳೆಯ ಸ್ವರೂಪ ಮತ್ತು ವಿನ್ಯಾಸವನ್ನು ರೂಪಾಂತರಿಸಿಕೊಳ್ಳುತ್ತಿದೆ ಎನ್ನುವ ಮಾತು ಬಲವಾಗಿ ಕೇಳಿಬಂದಿದೆ. ಹಾಗೆಯೇ ಆಗಿದ್ದರೆ  ನಿಜಕ್ಕೂ ಸಂತೋಷದ ಬೆಳವಣಿಗೆ.( ಆದರೆ ಕರ್ನಾಟಕದಲ್ಲಿ ಏಷಿಯಾ ನೆಟ್  ಸುವರ್ಣ ಮಾಡಿದಷ್ಟು ಬದಲಾವಣೆಗಳನ್ನು ಇನ್ನೊಂದು ನ್ಯೂಸ್ ಚಾನೆಲ್ ಮಾಡಲಿರಲಿಕ್ಕಿಲ್ಲ.. ಆದರೆ ಆ ಪ್ರಯತ್ನಗಳು ನಿರೀಕ್ಷೆ ತಲುಪದೇ ಹೋದದ್ದು ಮಾತ್ರ ದುರಾದೃಷ್ಟಕರ).ಈ ಎಲ್ಲಾ ಬದಲಾವಣೆ ಬಳಿಕವೂ ಸುವರ್ಣ … Read more