advertise here

Search

ದಸರಾಗೂ ದರ್ಶನ್ ಬಿಡುಗಡೆ ಭಾಗ್ಯವಿಲ್ಲ: ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು


ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅಂತ್ಯಗೊಂಡಿದ್ದು, ಅಕ್ಟೋಬರ್ 14ರಂದು ತೀರ್ಪು ಹೊರಬೀಳಲಿದೆ.

57ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶ ಜೈ ಶಂಕರ್ ವಿಚಾರಣೆಯನ್ನು ಅಂತ್ಯಗೊಳಿಸಿದ್ದು, ಅಕ್ಟೋಬರ್ 14ಕ್ಕೆ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದ್ದಾರೆ.

ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ಮತ್ತು ಸರ್ಕಾರದ ಪರ ವಕೀಲ ಪ್ರಸನ್ನ ಕುಮಾರ್ ಗುರುವಾರವೂ ಸುದೀರ್ಘ ವಾದ ಪ್ರತಿವಾದ ನಡೆಸಿದ್ದು, ವಿಚಾರಣೆ ಅಂತ್ಯಗೊಂಡಿದೆ.

ವಾದ-ಪ್ರತಿವಾದ ಸುದೀರ್ಘ ಸಮಯ ತೆಗೆದುಕೊಂಡಿದ್ದರಿಂದ ದಸರಾ ಮುಗಿಯುವ ಮುನ್ನ ಜಾಮೀನು ಸಿಗುವ ವಿಶ್ವಾಸದಲ್ಲಿದ್ದ ದರ್ಶನ್ ಗೆ ನಿರಾಸೆ ಉಂಟಾಗಿದೆ.

ALSO READ :  ಬೆಂಗಳೂರು ಟೆಸ್ಟ್: 46 ರನ್ ಗೆ ಆಲೌಟಾದ ಭಾರತ ತವರಿನಲ್ಲಿ ಕಳಪೆ ದಾಖಲೆ!

Political News

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

ಯುದ್ಧ ಅಮೆರಿಕದ್ದು, ಹಣ ನಿಮ್ಮದು! ಅರಬ್ ರಾಷ್ಟ್ರಗಳಿಗೆ ಟ್ರಂಪ್ ನೀಡಿದ ಶಾಕಿಂಗ್ ಆಫರ್ ಏನು?

Scroll to Top