advertise here

Search

ಪತಿ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ: ಆಘಾತ ಮೂಡಿಸಿದ ಸೇನಾಧಿಕಾರಿಗಳ ಸಾವು!


ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ.

ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ ಜೊತೆ ನನ್ನ ಕೈ ಇರಿಸಿ ಇಬ್ಬರದ್ದೂ ಒಟ್ಟಿದೆ ಅಂತ್ಯಕ್ರಿಯೆ ಮಾಡಿ ಎಂದು ಮನವಿ ಮಾಡಿದ್ದಾರೆ.

ALSO READ :  ರಾಷ್ಟ್ರಧ್ವಜಕ್ಕೆ 21 ಬಾರಿ ಸೆಲ್ಯೂಟ್ ಮಾಡಲು ಯುವಕನಿಗೆ ಶಿಕ್ಷೆ!

ದೀನ್ ದಯಾಳ್ ದೀಪ್ ಬಿಹಾರ ಮೂಲದವರಾಗಿದ್ದು, ಆಗ್ರಾದ ವಾಯುನೆಲೆಯಲ್ಲಿ ನಿಯೋಜನೆಗೊಂಡಿದ್ದರು. ಅಕ್ಟೋಬರ್ 14 ಮತ್ತು 15ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸೇನಾಧಿಕಾರಿಗಳು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.


Political News

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

Scroll to Top