ಬೆಂಗಳೂರು
Recent News
ಆಸ್ಪತ್ರೆಯಲ್ಲೇ ಅಕ್ರಮದ ಲೂಟಿ: ಡಾ. ಶಿವಲಿಂಗಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು!
ಸರ್ಕಾರಿ ಆಸ್ಪತ್ರೆಗೆ ಮೀಸಲಾದ ಸೌಲಭ್ಯಗಳನ್ನು ಸ್ವಂತಕ್ಕೆ ಬಳಸಿಕೊಂಡು, ಕೋಟ್ಯಾಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಆರೋಪದ ಮೇಲೆ ಡಾ. ಶಿವಲಿಂಗಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ...
ಮಾನವೀಯತೆ ಮೆರೆದ ವೀರಕಪುತ್ರ ಶ್ರೀನಿವಾಸ್: ಜೇನುನೋಣಗಳ ದಾಳಿಯಿಂದ ತಾಯಿ-ಮಗುವಿನ ಪ್ರಾಣ ಉಳಿಸಿದ ಸಾಹಸ!
"ಪರರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಧರ್ಮ" ಎಂಬ ಮಾತನ್ನು ಸಮಾಜ ಸೇವಕ ಹಾಗೂ ಚಿಂತಕ ವೀರಕಪುತ್ರ ಶ್ರೀನಿವಾಸ್ ಅವರು ಅಕ್ಷರಶಃ ಸಾಬೀತುಪಡಿಸಿದ್ದಾರೆ ...
ಪ್ರೀತಿ ಹೆಸರಲ್ಲಿ ವಂಚಿಸಿ ಪ್ರಾಣ ತೆಗೆದ ಕಿರಾತಕ: ವರ್ತೂರಿನಲ್ಲಿ ಲಿವ್-ಇನ್ ಗೆಳತಿಯ ಬರ್ಬರ ಹತ್ಯೆ!
ಪ್ರೀತಿ, ಮದುವೆಯ ಭರವಸೆ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ಬೆಂಗಳೂರಿಗೆ ಕರೆತಂದು, ಕೊನೆಗೆ ವೈಯರ್ನಿಂದ ಕತ್ತು ಬಿಗಿದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ ...
ವೀರೇಂದ್ರ ಹೆಗ್ಗಡೆ ನೇತೃತ್ವದ ಎಸ್ಡಿಎಂ ಸೊಸೈಟಿಗೆ ಭೂಕಬಳಿಕೆ ಸಂಕಷ್ಟ: ಕೋರ್ಟ್ನಿಂದ ಸಮನ್ಸ್ ಜಾರಿ!
ವೀರೇಂದ್ರ ಹೆಗ್ಗಡೆಯವರ ನೇತೃತ್ವದ ಎಸ್ಡಿಎಂ ಎಜುಕೇಷನಲ್ ಸೊಸೈಟಿಯ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿರುವುದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ ...
ಕಾಮುಕ ಮಠಾಧೀಶನ ಬುಡಕ್ಕೆ ಮೆಣಸಿನಕಾಯಿ ಇಟ್ಟ ದಿಟ್ಟ ಪತ್ರಕರ್ತ ಶಿವಕುಮಾರ್
ಇಂದಿನ ಮಾರಾಟವಾಗಿರುವ ಪತ್ರಿಕೋದ್ಯಮದ ನಡುವೆ ಶಿವಕುಮಾರ ಮೆಣಸಿನಕಾಯಿ ಮತ್ತು ಮಹೇಶ್ ದೇವಶೆಟ್ಟಿ ಅವರಂತಹ ಪತ್ರಕರ್ತರು ಸತ್ಯವನ್ನು ಬಯಲಿಗೆಳೆದು ಪತ್ರಿಕೋದ್ಯಮದ ಗೌರವವನ್ನು ಹೇಗೆ ಉಳಿಸುತ್ತಿದ್ದಾರೆ ಎಂಬ ಸಂಪೂರ್ಣ ...
ನೆಹರೂ ಬದುಕಿದ್ದರೆ ಕಾನ್ಶಿರಾಮ್ ಅವರನ್ನೇ ಸಿಎಂ ಮಾಡುತ್ತಿದ್ದರು: ರಾಹುಲ್ ಗಾಂಧಿ
ಕಾನ್ಶಿರಾಮ್ ಅವರ ಬಗ್ಗೆ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯು ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಲಕ್ನೋದಲ್ಲಿ ನಡೆದ ಈ ಸಮಾವೇಶದ ವರದಿ ಇಲ್ಲಿದೆ ...













