advertise here

Search

ಭೀಮಾ ನದಿಪಾಲಾದ ಬಟ್ಟೆ ತೊಳೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರು


ಬಟ್ಟೆ ಒಗೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರಿಬ್ಬರು ಭೀಮಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕಲಬುರಗಿ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ.

ಬನ್ನಹಟ್ಟಿ ಗ್ರಾಮದ ಭೂಮಿಕಾ ದೊಡ್ಡಮನಿ (8) ಮತ್ತು ಚಿಂಚೊಳ್ಳಿ ಗ್ರಾಮದ ಶ್ರಾವಣಿ ನಾಟೀಕರ್ (11) ನೀರುಪಾಲಾಗಿದ್ದಾರೆ.

ಬಟ್ಟೆ ಒಗೆಯಲು ತೆರಳಿದ್ದ ಬಾಲಕಿಯರಿಬ್ಬರು ನದಿಯಲ್ಲಿ ಈಜಾಡಲು ಮುಂದಾಗಿದ್ದಾರೆ. ಈ ವೇಳೆ ಭೂಮಿಕಾ ಆಕಸ್ಮಿಕವಾಗಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದು, ಆಕೆಯನ್ನು ರಕ್ಷಿಸಲು ಶ್ರಾವಣಿ ಕೂಡ ಮುಂದಾಗಿದ್ದಾಳೆ.

ನೀರಿನ ಸೆಳೆತಕ್ಕೆ ಸಿಲುಕಿದ ಭೂಮಿಕಾ ಮತ್ತು ಶ್ರಾವಣಿ ಇಬ್ಬರು ಕೊಚ್ಚಿ ಹೋಗಿದ್ದು, ಶ್ರಾವಣಿ ಮೃತದೇಹ ಪತ್ತೆಯಾಗಿದ್ದು, ಭೂಮಿಕಾ ಮೃತದೇಹ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ALSO READ :  ಬಜೆಟ್ 2026: ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ!

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿದ್ದು, ಅಫ್ಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Political News

ra.chinthan v/s mumtas nelyadka talkwar ರ.ಚಿಂತನ್‌ v/s ಮುಮ್ತಾಸ್ ನೆಲ್ಯಡ್ಕ “ಟಾಕ್‌ ವಾರ್‌”: ಯಾರು ಸರಿ..ಯಾರು ತಪ್ಪು..!?

ಗ್ಯಾರೆಂಟಿ ಹೊರೆಗಳಿಂದ ಮತ್ತಷ್ಟು ಬಡವಾಯ್ತೇ ರಾಜ್ಯ ಸರ್ಕಾರ?

ಬಾಗಲಕೋಟೆ ಉಪಚುನಾವಣೆ ಕಣದಲ್ಲಿ ರಾಜಕೀಯದ ಜಿದ್ದಾಜಿದ್ದಿ, ಮುನ್ನೆಲೆಗೆ ಬಂದ ದಶಕಗಳಿಂದ ಬಗೆ ಹರಿಯದ ಸಮಸ್ಯೆಗಳು

ಬಾಗಲಕೋಟೆ ಉಪಚುನಾವಣೆಯ ‘ಕೈ’ ಗ್ರೌಂಡ್ ರಿಪೋರ್ಟ್ ಬಹಿರಂಗ; ಯಾರಿಗೆ ಎಷ್ಟು ಪರ್ಸೆಂಟ್ ಗೆಲ್ಲುವ ಚಾನ್ಸ್?

ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್

ನಾಳೆ ಬಟಾಬಯಲಾಗಲಿದೆಯಂತೆ ಪರಿಶ್ರಮ ಗೋಲ್ಮಾಲ್‌ .! ಕಳಚಲಿದೆಯಂತೆ ಪ್ರದೀಪ್‌ ಈಶ್ವರ್‌ ಮುಖವಾಡ..!

ದಾವಣಗೆರೆ (ದಕ್ಷಿಣ) ದಂಗಲ್‌:ಮಾದ್ಯಮ-ರಿಪೋರ್ಟರ್‌ ಗಳು(ಕೆಲವು) ಮಾಲಾಮಾಲ್..! ಕ್ಯಾಮೆರಾಮನ್‌ ಗಳು ಕಂಗಾಲ್..!

ಕೇಜ್ರಿವಾಲ್ ಆಪ್ತ ಚಡ್ಡಾಗೆ ಬಿಗ್ ಶಾಕ್: ರಾಜ್ಯಸಭಾ ಉಪ ನಾಯಕನ ಸ್ಥಾನದಿಂದ ವಜಾ..!

Scroll to Top